ಅತಿಯಾದ ಈರುಳ್ಳಿ ಸೇವನೆಯಿಂದ ಆದಷ್ಟು ಬೇಗ ಕೋಪ ಬರುತ್ತದೆ. ನಾನಂತೂ ಹೆಚ್ಚಾಗಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಹೀಗೆಂದು ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಸಚಿವರು ನೀಡಿರು ಹೇಳಿಕೆ ಬಗ್ಗೆಯೇ ಚರ್ಚೆ ಆಗುತ್ತಿದೆ.
India is witnessing a massive hike in onion prices across the country. Why onion prices are rising in the market? What are the reasons behind it?